April 20, 2024

MALNAD TV

HEART OF COFFEE CITY

Month: January 2022

1 min read

ಚಿಕ್ಕಮಗಳೂರು-ಪಕ್ಷ ಹಾಗೂ ಕ್ಷೇತ್ರದ ಶಾಸಕರ ಹೆಸರಿಗೆ ಚ್ಯುತಿ ಬಾರದಂತೆ ಚಿಕ್ಕಮಗಳೂರು ನಗರವನ್ನು ಸರ್ವ ವಿಧದಲ್ಲೂ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಸಂಕಲ್ಪ ಮಾಡಿದರು....

ಚಿಕ್ಕಮಗಳೂರು: ರಾಯಚೂರಿನಲ್ಲಿ ನಡೆದಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದನ್ನು ವಿರೋಧಿಸಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಸಂಬಂಧಿಸಿದ ವ್ಯಕ್ತಿಯ ವಿರುದ್ಧ...

  ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯ ಚರಂಡಿಗಳ ಮೇಲೆ ಅಂಗಡಿ ಮಾಲೀಕರು ಸ್ಲ್ಯಾಬ್ ಹಾಕಿ ಮುಚ್ಚಿದ್ದು, ಸ್ವಚ್ಚತೆಯ ಸಲುವಾಗಿ ಅಂಗಡಿ ಮಾಲೀಕರು ಸ್ಲ್ಯಾಬ್ ತೆರವು ಮಾಡಿಕೊಡಬೇಕು ಎಂದು ನಗರಸಭೆ...

ಚಿಕ್ಕಮಗಳೂರು: ಗೋಣಿಬೀಡಿನಲ್ಲಿ ಹಾವು ಕಡಿತಕ್ಕೊಳಗಾಗಿದ್ದ ವ್ಯಕ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಾಗ, ಆಸ್ಪತ್ರೆಯಲ್ಲಿ ಔಷಧಿ ಇದ್ದರೂ ನೀಡದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ...

  ಚಿಕ್ಕಮಗಳೂರು: ಕಾಂಗ್ರೆಸ್ ನಲ್ಲಿ ಒಂದು ಸಾರಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದರೆ ಡಿ.ಕೆ ಶಿವಕುಮಾರ್ ಹೊರಗೆ ಬರ್ತಾರೆ....

  ಕಳಸ: ಪಟ್ಟಣದ ನಾಡಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಕಳಸ ತಾಲೂಕು ರಚನೆಯಾದ ಬಳಿಕ...

ಚಾರ್ಮಾಡಿ ಘಾಟ್ ನ ಮಲೆಯಮಾರುತ ಬಳಿ ಅರಣ್ಯಕ್ಕೆ ಬೆಂಕಿ ಮೂಡಿಗೆರೆ: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ‌ಮೂರ್ನಾಲ್ಕು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ದುರ್ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಅರಣ್ಯ ಪ್ರದೇಶದಲ್ಲಿ ಇದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಬೇಸಿಗೆ ಆಗಿರುವುದರಿಂದ ಬಿಸಿಲ ತಾಪಕ್ಕೆ ಬೆಂಕಿ ಮತ್ತಷ್ಟು ಉಲ್ಬಣಿಸಿದೆ. ಕಾಡಿನ ಮದ್ಯ ದಟ್ಟ ಹೊಗೆ ಎದ್ದು ಬೆಂಕಿಯ ಕೆನ್ನಾಲಿಗೆ ಚಾಚುತ್ತಿದ್ದಂತೆ ಮರಗಳಲ್ಲಿ ಪಕ್ಷಿಗಳು ದಿಕ್ಕಾಪಾಲಾಗಿ ಹಾರಲಾರಂಭಿಸಿವೆ. ಅಪಾರ ಪ್ರಮಾಣದ ಸಸ್ಯಗಳು, ಗಿಡ ಮರಗಳು ಬೆಂಕಿಗೆ ಆಹುತಿಯಾಗಿವೆ.  ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು ಬೆಂಕಿಯನ್ನ ನಂದಿಸಿದ್ದಾರೆ. ರಸ್ತೆಯಿಂದ ಸುಮಾರು ನಾಲ್ಕೈದು ಕಿ.ಮೀ. ದೂರದ ಎತ್ತರಕ್ಕೆ ಬೆಟ್ಟಕ್ಕೆ ದೌಡಾಯಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕಾರಿಗಳ ಸಮಯಪ್ರಜ್ಞೆಯಿಂದ ನೂರಾರು ಎಕರೆ ಅರಣ್ಯ ಹಾಗೂ ಜೀವಸಂಕುಲ ಅಪಾಯಕ್ಕೀಡಾಗುವುದು ತಪ್ಪಿದೆ.

  ಮೂಡಿಗೆರೆ: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ‌ಮೂರ್ನಾಲ್ಕು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ದುರ್ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ಬುಧವಾರ...

  ಚಿಕ್ಕಮಗಳೂರು : ಕಾಂಗ್ರೆಸ್ ಒಂದು ಕೊಳೆತ ಮಾವಿನಹಣ್ಣು, ಅಲ್ಲಿಗೆ ಯಾರು ಹೋಗ್ತಾರೆ ಎಂದು ಸಚಿವ ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.   ಮಾಜಿ ಸಿಎಂ ಸಿದ್ದರಾಮಯ್ಯ...

1 min read

ಕಾಫಿನಾಡಿನಲ್ಲಿ ಸಂಭ್ರಮದಿಂದ ನಡೆದ ಗಣರಾಜ್ಯೋತ್ಸ, ಕೆ.ಎಸ್ ಈಶ್ವರಪ್ಪ ಧ್ವಜಾರೋಹಣ   ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭ್ರಮದ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.   ನಗರದ...

1 min read

  ಚಿಕ್ಕಮಗಳೂರು: ಸಾರ್ವಜನಿಕ ಕೆಲಸ-ಕಾರ್ಯಗಳನ್ನು ಮಾಡಿಕೊಡಲು ಅನಗತ್ಯ ವಿಳಂಭ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ನೂತನ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಎಚ್ಚರಿಸಿದರು. ನಗರಸಭೆ ಸಭಾಂಗಣದಲ್ಲಿ...

You may have missed

error: Content is protected !!