April 28, 2024

MALNAD TV

HEART OF COFFEE CITY

ಚರುಮುರಿ ಮಾರುವ ವ್ಯಕ್ತಿಯಿಂದ 25 ಸಾವಿರ ದೇಣಿಗೆ

1 min read

 

ರಾಜ್ಯ ರಾಜಕಾರಣದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿ ಎಂದೇ ಹೇಳಲಾಗುವ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹಣವಿಲ್ಲದೆ ರಾಜಕೀಯ ಮಾಡುತ್ತಾರೆ ಎನ್ನಲಾಗುತ್ತದೆ. ಇಂತಹ ವ್ಯಕ್ತಿಗೆ ಕಾರ್ಯಕರ್ತರೇ ಹಣ ನೀಡಿ ಚುನಾವಣೆ ಖರ್ಚು ಭರಿಸಲು ನೆರವಾಗಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಈಗಾಗಲೇ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಹೊದಲೆಲ್ಲಾ ಉತ್ತಮ ಪ್ರತಿಕ್ರಿಯೆ ಮತದಾರರಿಂದ ಸಿಗುತ್ತಿದ್ದು ಕಾರ್ಯಕರ್ತರು ಇದರಿಂದ ಉತ್ಸಾಹ ಗೊಂಡಿದ್ದಾರೆ. ಈ ನಡುವೆ ಕಾರ್ಯಕರ್ತರೊಬ್ಬರು 25 ಸಾವಿರ ಹಣವನ್ನು ನೀಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಬಿಜೆಪಿ ಸಕ್ರಿಯ ಕಾರ್ಯಕರ್ತರಾದ ಲೋಕೇಶ್ ಮೂಲತ  ತೇಗೂರು ನಿವಾಸಿಯಾಗಿದ್ದು ಚರುಮುರಿ ವ್ಯಾಪಾರ ಮಾಡುತ್ತಾರೆ ಇದರಲ್ಲಿ ಬಂದ ಲಾಭದಲ್ಲಿ 25 ಸಾವಿರ ರೂಗಳನ್ನು ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ನೀಡಿದ್ದಾರೆ .
ತಾನು ದುಡಿದ ಚರುಮುರಿ ವ್ಯಾಪಾರ ಹಣದಲ್ಲಿ ದೇಣಿಗೆ ನೀಡುವ ಮೂಲಕ ಸಜ್ಜನ ವ್ಯಕ್ತಿಗೆ ನೆರವಾಗಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!