ಅತ್ಯಾಚಾರಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮನವಿ
1 min read
ಚಿಕ್ಕಮಗಳೂರು : ಶೃಂಗೇರಿಯಲ್ಲಿ ಇತ್ತಿಚೆಗೆ ಅಪ್ರಾಪ್ತ ಬಾಲಕಿ ಮೇಲಿನ ಆತ್ಯಾಚಾರ ನಡೆಸಿರುವ ಆತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದ ಮುಖಂಡರು ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಪತ್ರ ನೀಡಿದರು.
ಶೃಂಗೇರಿಯ ಗೊಚ್ಚೋಡಿ ಗ್ರಾಮದಲ್ಲಿ ನಡೆದಿರುವ ಅಪ್ರಾಪ್ತೆ ಬಾಲಕಿ ಮೇಲಿನ ಆತ್ಯಾಚಾರವನ್ನು ಖಂಡಿಸಿ ಹಾಗೂ ತನಿಖೆಯನ್ನು ಚುರುಕುಗೊಳಿಸಿ, ಅಪರಾಧಿಗಳಿಗೆ ಯಾವ ಮುಲಾಜು ನೊಡದೆ ತಪ್ಪಿತಸ್ತರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g