ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಗಾಗಿ ಪರದಾಟ
1 min readಚಿಕ್ಕಮಗಳೂರಲ್ಲೂ ಆಕ್ಸಿಜನ್ ಗಾಗಿ ಹಾಹಾಕಾರ
ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಗಾಗಿ ಪರದಾಟ
ಆಕ್ಸಿಜನ್ ಮೂಲಕ 27 ಮಂದಿ ಸೋಂಕಿತರಿಗೆ ಚಿಕಿತ್ಸೆ
ಸಂಜೆ 5 ಗಂಟೆ ತನಕ ಬರಲಿರುವ ಆಕ್ಸಿಜನ್
ಆಕ್ಸಿಜನ್ ಗೆ ಜಿಲ್ಲಾಸ್ಪತ್ರೆಗೆ ಬೇಡಿಕೆ ಇಟ್ಟಿರುವ ಆಶ್ರಯ ಆಸ್ಪತ್ರೆ ವೈದ್ಯ ವಿಜಯಕುಮಾರ್
ಖಾಸಗಿ ಆಸ್ಪತ್ರೆಗೆ ಆಕ್ಸಿಜನ್ ನೀಡಲು ಜಿಲ್ಲಾಸ್ಪತ್ರೆಯಲ್ಲೂ ಕೊರತೆ
ಸಾಧ್ಯವಾದರೆ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸೂಚನೆ
ಆಶ್ರಯ ಆಸ್ಪತ್ರೆ ವೈದ್ಯರುಗಳಿಂದ ರೋಗಿಗಳ ಕುಟುಂಬಸ್ಥರಿಗೆ ಸೂಚನೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g