4 ತಿಂಗಳ ಮಗು ಸೇರಿದಂತೆ ಒಟ್ಟು 9 ಮಂದಿ ರಕ್ಷಣೆ
1 min readಚಿಕ್ಕಮಗಳೂರು..: . ಶೆಟ್ಟಿಕೊಪ್ಪ ಗ್ರಾಮದಲ್ಲಿ ಹಳ್ಳದ ನೀರಿನಿಂದ ಮನೆಗಳು ಜಲಾವೃತವಾಗಿ ಪಾಯದಲ್ಲಿ ಸಿಲುಕ್ಕಿದ್ದ ನಾಲ್ಕು ತಿಂಗಳ ಮಗು ಸೇರಿದಂತೆ ಒಟ್ಟು 9 ಮಂದಿಯನ್ನ ರಕ್ಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪ ಗ್ರಾಮದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಶೆಟ್ಟಿಹಳ್ಳಿ ಗ್ರಾಮದಲ್ಲಿ ಅಪಾಯದಲ್ಲಿ ಸಿಲುಕಿದ್ದ ಜನರನ್ನ ಅಗ್ಗರ ಅಸಹಾಯದಿಂದ ರಕ್ಷಿಸಿಲಾಯಿತ್ತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g