ತಮ್ಮದೆ ಬಿಜೆಪಿ ಸರ್ಕಾರದ ವಿರುದ್ದ ಬೀದಿಗಿಳಿದ ಕಾರ್ಯಕರ್ತರು
1 min readಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ವಿರುದ್ಧ ನಡೆಯುತ್ತಿರುವ ಇ.ಡಿ. ತನಿಖೆಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು ಗಾಂಧಿ ವೃತ್ತ ದಲ್ಲಿ ಮೌನ ಪ್ರತಿಭಟನೆ ಮಾಡಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಆರೋಪಗಳ ಮೇಲೆ ಇ.ಡಿ ತನಿಖೆ ನಡೆಯುತ್ತಿದ್ದು, ಇದು ಕೇಂದ್ರ ಸರ್ಕಾರದ ಕುಮ್ಮಕಿನ ಮೇಲೆ ನಡೆಯುತ್ತಿರುವ ಇ.ಡಿ ತನಿಖೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರು ಮೌನ ಪ್ರತಿಭಟನೆ ಮಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g