May 20, 2024

MALNAD TV

HEART OF COFFEE CITY

ಪಕ್ಷ ವಿರೋಧಿ ಚಟುವಟಿಕೆ ಆರೋಪ; ಡಿಸಿಸಿ ಬ್ಯಾಂಕ್ ನಿರ್ದೇಶಕ ನಿರಂಜನ್ ಸೇರಿ ಬಿಜೆಪಿಯಿಂದ ಇಬ್ಬರಿಗೆ ಕೋಕ್

1 min read

 

ಚಿಕ್ಕಮಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಎಸ್.ನಿರಂಜನ್, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಪೂರ್ಣೇಶ್ ಮೈಲಿಮನೆ ಹಾಗೂ ಜಿಲ್ಲಾ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಗಿರೀಶ್ ಹೆಸಗಲ್ ಇವರುಗಳನ್ನು ಪಕ್ಷದ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ ತಿಳಿಸಿದ್ದಾರೆ.

ಪಕ್ಷದ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ರವರ ವಿರುದ್ಧ ಅಪಪ್ರಚಾರ ಮಾಡಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಪಕ್ಷವು ಇಂತಹ ಹೀನ ಕೃತ್ಯ ಮಾಡುವಂತ ಯಾರನ್ನೂ ಸಹಿಸಿಕೊಳ್ಳುವುದಿಲ್ಲ. ಆದುದ್ದರಿಂದ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದಲ್ಲಿ ಹೊಂದಿರುವ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!