May 2, 2024

MALNAD TV

HEART OF COFFEE CITY

ಹಲವೆಡೆ ಅಂಬೇಡ್ಕರ್ ಜಯಂತಿ ಆಚರಣೆ ಬೇಡಿಕೆ ಈಡೇರಿಸಲು ಒತ್ತಾಯ

1 min read

ಚಿಕ್ಕಮಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ರವರ ಜಯಂತಿಯನ್ನು ಬಿ.ಜೆ.ಪಿ ಕಛೇರಿ ಸೇರಿದಂತೆ ಗಾಂಧಿ ಉದ್ಯಾನವನದಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ನಡೆಸುತ್ತಿರುವ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಆಚರಣೆ ಮಾಡಿದರು. ಬಿ.ಜೆ.ಪಿ ಕಛೇರಿ ಪಾಂಚಜನ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ರವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಿದ್ರೆ, ಅತ್ತ ಬೇಡಿಕೆಗಳ ಈಡೇರಿಗಾಗಿ ಅನಿರ್ದಿಷಾವಧಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರು ಅಂಬೇಡ್ಕರ್ ಜಯಂತಿ ಆಚರಣೆ ಮಾಡಿದರಲ್ಲದೆ, ತಮ್ಮ ಬೇಡಿಕಗಳನ್ನು ಆದಷ್ಟು ಬೇಗ ಈಡೇರಿಸಲಿ ಎಂದು ಒತ್ತಾಯಿಸಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!