May 13, 2024

MALNAD TV

HEART OF COFFEE CITY

ಕಾರಿಗೆ ತಗುಲಿದ ಬೆಂಕಿ ಓರ್ವ ವ್ಯಕ್ತಿ ಸಜೀವ ದಹನ

1 min read

ಚಲಿಸುತ್ತಿದ್ದ ಕಾರಿಗೆ ತಗುಲಿದ ಬೆಂಕಿ.ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಘಟನೆ.ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಜೀವ ದಹನ. ಕಾರು ಉರಿಯುತ್ತಿರುವ ಹಿನ್ನೆಲೆ ಸ್ಥಳಕ್ಕೆ ಹೋಗದ ಸ್ಥಳಿಯರು.ಸ್ಥಳಕ್ಕೆ ಆಲ್ದೂರು ಪೆÇಲೀಸರ ಭೇಟಿ, ಪರಿಶೀಲನೆ. ಮೂಡಿಗೆರೆ-ಚಿಕ್ಕಮಗಳೂರು ರಸ್ತೆಯಲ್ಲಿರುವ ವಸ್ತಾರೆ ಗ್ರಾಮ.ಆಲ್ದೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ವಾಹನ.ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!