ಕಾರಿಗೆ ತಗುಲಿದ ಬೆಂಕಿ ಓರ್ವ ವ್ಯಕ್ತಿ ಸಜೀವ ದಹನ
1 min read
ಚಲಿಸುತ್ತಿದ್ದ ಕಾರಿಗೆ ತಗುಲಿದ ಬೆಂಕಿ.ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಘಟನೆ.ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಜೀವ ದಹನ. ಕಾರು ಉರಿಯುತ್ತಿರುವ ಹಿನ್ನೆಲೆ ಸ್ಥಳಕ್ಕೆ ಹೋಗದ ಸ್ಥಳಿಯರು.ಸ್ಥಳಕ್ಕೆ ಆಲ್ದೂರು ಪೆÇಲೀಸರ ಭೇಟಿ, ಪರಿಶೀಲನೆ. ಮೂಡಿಗೆರೆ-ಚಿಕ್ಕಮಗಳೂರು ರಸ್ತೆಯಲ್ಲಿರುವ ವಸ್ತಾರೆ ಗ್ರಾಮ.ಆಲ್ದೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ವಾಹನ.ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g