May 15, 2024

MALNAD TV

HEART OF COFFEE CITY

ಆರ್ಥಿಕ ಸಂಕಷ್ಟದ ನಡುವೆಯು ಉತ್ತಮ ಬೆಜೆಟ್ ಮಂಡಿಸಿದ ಮುಖ್ಯಮಂತ್ರಿ

1 min read

ಚಿಕ್ಕಮಗಳೂರು : ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಆರ್ಥಿಕ ಸಂಕಷ್ಟದ ನಡುವೆಯೂ ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಬಿ.ಜೆ.ಪಿ ಜಿಲ್ಲಾ ವಕ್ತಾರ ವರಸಿದ್ದಿ ವೇಣುಗೋಪಾಲ್ ಹೇಳಿದ್ದಾರೆ.

ಪ್ಲಸ್ ಕ್ಲಬ್  ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಬಜೆಟ್ ವೇಳೆ ಕದನವನ್ನು ಬಹಿಷ್ಕರಿಸಿ ಇತಿಹಾಸದಲ್ಲೆ ಯಾರು ಮಾಡದ ದುಸಾಹಸವನ್ನು ಮಾಡಿದ್ದು ಇದನ್ನು ಜಿಲ್ಲಾ ಬಿ.ಜೆ.ಪಿ ಖಂಡಿಸುತ್ತದೆ ಎಂದರು.  ಯಾವುದೇ ತೆರಿಗೆ ಹೆಚ್ಚಿಸದೆ ಜನಪರ ಬಜೆಟ್ ಮಂಡಿಸಿದ್ದು ವಿಧದ ಅಭಿವೃದ್ಧಿಗೆ ಸಾವಿರಾರು ಕೋಟಿ  ಮೀಸಲಿರಿಸಿದ್ದಾರೆ. ಜಿಲ್ಲೆಗೆ ವೈದ್ಯಕೀಯ ಕಾಲೇಜು. ಜಿಲ್ಲಾಸ್ಪತ್ರೆ ಮೇಲ್ದರ್ಜೆ, ಭದ್ರ ಮೇಲ್ದಂಡೆ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲಾಗಿದೆ ಇದನ್ನು ಅರಿಯದೆ ವೀರೋಧ ಪಕ್ಷಗಳು ಬಜೆಟ್ ಅನ್ನು ಟೀಕಿಸುತ್ತದೆ ಎಂದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!