ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ಕಾಡಾನೆ ಪ್ರತ್ಯಕ್ಷ
1 min read
ಚಿಕ್ಕಮಗಳೂರು. ಬೆಳ್ಳಂ-ಬೆಳಗ್ಗೆ ಕಾಡಾನೆ ಪ್ರತ್ಯಕ್ಷ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ಪ್ರತ್ಯಕ್ಷ ನಲ್ಲೂರು ಗ್ರಾಮದ ಬಳಿ ಕಾಣಿಸಿಕೊಂಡ ಕಾಡಾನೆ ಗ್ರಾಮದ ಸಮೀಪ, ಜಮೀನು, ರಸ್ತೆಗಳಲ್ಲಿ ಓಡಾಟ ಕಾಡಾನೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಜಮೀನಿನಲ್ಲಿ ಓಡಾಡಿ ಗುಡ್ಡದ ಕಡೆ ಹೆಜ್ಜೆ ಹಾಕಿದ ಗಜರಾಜ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ, ಪರಿಶೀಲನೆ ಚಿಕ್ಕಮಗಳೂರು ನಗರದ ಹೊರವಲಯದ ನಲ್ಲೂರು ನಗರದಲ್ಲಿ ಒಂಟಿ ಸಲಗ ಸಂಚಾರ ನಗರದ ಕಾಫಿ ಡೇ ಮುಂಭಾಗದ ಎಬಿಸಿ ಕಾಂಪೌಂಡ್ ಗೆ ಎಂಟ್ರಿ ನಲ್ಲೂರು, ಉಂಡೇದಾಸರಹಳ್ಳಿ, ಕಲ್ಲದೇವರಹಳ್ಳಿ ಸುತ್ತಮುತ್ತ ಕಾಡಾನೆ ಸಂಚಾರ ಸದ್ಯ ಯರೇಹಳ್ಳಿ ಗ್ರಾಮದಲ್ಲಿ ಬೀಡುಬಿಟ್ಟಿರುವ ಒಂಟಿ ಸಲಗ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g