ಚಿಕ್ಕಮಳೂರು ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು ಜನರ ಜೀವನ ಅಸ್ತವ್ಯಸ್ತ
1 min readಚಿಕ್ಕಮಗಳೂರು. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಅಂದ್ರೆ ಮಲೆನಾಡು, ಮಳೆನಾಡು ಎಂದು ಕರೆಯುತ್ತಾರೆ. ಆದ್ರೆ ಕಳೆದ ಎರಡು ದಿನಗಳಿಂದ ಮಳೆರಾಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೋರಾಗಿಯೇ ಆರ್ಭಟಿಸಿದೆ. ಮಳೆಯ ನರ್ತನಕ್ಕೆ ಚಿಕ್ಕಗಳೂರು ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗುವಂತೆ ಮಾಡಿದೆ..
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g