ಎನ್.ಆರ್ ಪುರ ತಾಲೂಕಿನ ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಪೋಟ
1 min read
ಎನ್.ಆರ್ ಪುರ: ತಾಲೂಕಿನ ಜೀವನ್ ಜ್ಯೋತಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಓರ್ವ ಶಿಕ್ಷಕ, 10 ವಿದ್ಯಾರ್ಥಿಗಳು ಸೇರಿ 11 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಶಾಲೆಯನ್ನ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ
ವಿದ್ಯಾರ್ಥಿಗಳು, ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗಿದೆ. ವಾರದ ಹಿಂದೆ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g