ಜನರ ಬೇಜವಾಬ್ದಾರಿಯಿಂದ ಕಾಫಿನಾಡಲ್ಲಿ ಸಮುದಾಯಕ್ಕೆ ಹಬ್ಬಿದ ಕೊರೋನ : ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಸಿ.ಟಿ. ರವಿ
1 min readಚಿಕ್ಕಮಗಳೂರು : ಜನರ ಬೇಜವಾಬ್ದಾರಿಯಿಂದ ಕೊರೋನ ಸೋಂಕು ಕಾಫಿನಾಡಲ್ಲಿ ಸಮುದಾಯಕ್ಕೆ ಹಬ್ಬಿದೆ. ಚಿಕ್ಕಮಗಳೂರು ತಾಲೂಕಿನ ಕೊಳ್ಳಿಕೊಪ್ಪ ಒಂದೇ ಗ್ರಾಮದ 75 ಜನರಲ್ಲಿ ಕೊರೋನ ಸೋಂಕು ಕಂಡು ಬಂದಿದೆ. ಪರೀಕ್ಷೆಯ ನಂತರ ವರದಿಯೂ ಕೊರೋನ ಪಾಸಿಟಿವ್ ಎಂದು ಧೃಡಪಟ್ಟಿದೆ. ಗ್ರಾಮಕ್ಕೆ ಶಾಸಕ ಸಿ.ಟಿ ರವಿ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೊರೋನ ಪೀಡಿತ ಕುಟುಂಬಗಳಿಗೆ ಶಾಸಕ ಸಿ.ಟಿ ರವಿ ರೇಷನ್ ಕಿಟ್ ಹಾಗೂ ಔಷದಿ ವಿತರಣೆ ಮಾಡಿದ್ದಾರೆ. ಈ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಮನೆಯಲ್ಲೇ ಇರಿ! ಸುರಕ್ಷಿತವಾಗಿರಿ!
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g