ಈ ಸರ್ಕಾರ ಹೆಣದ ಮೇಲೆ ಹಣ ವಸೂಲಿ ಮಾಡ್ತಿದೆ
1 min readಚಿಕ್ಕಮಗಳೂರು : ಇಡೀ ದೇಶದಲ್ಲಿ ಅತಿ ಭ್ರಷ್ಟ ಸರ್ಕಾರ ಅಂದ್ರೆ ಕರ್ನಾಟಕ ಸರ್ಕಾರ, ಈ ಸರ್ಕಾರ ಹೆಣದ ಮೇಲೆ ಹಣ ವಸೂಲಿ ಮಾಡ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚಿಕ್ಕಮಗಳೂರಿನಲ್ಲಿ ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g