May 14, 2024

MALNAD TV

HEART OF COFFEE CITY

ಸಖರಾಯಪಟ್ಟಣ ಶಕುನ ರಂಗನಾಥ ಸ್ವಾಮಿ ಜಾತ್ರೆ ರದ್ದು: ಡಿ.ಸಿ ಆದೇಶ

1 min read

 

 

ಚಿಕ್ಕಮಗಳೂರು: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಖರಾಯಪಟ್ಟಣದ ಶ್ರೀ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ರದ್ದುಪಡಿಸಲಾಗಿದೆ.

 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಜಾತ್ರಾ ಮಹೋತ್ಸವ ರದ್ದುಗೊಳಿಸಿ ಡಿ.ಸಿ ಕೆ.ಎನ್ ರಮೇಶ್ ಆದೇಶ ನೀಡಿದ್ದು ಒಮಿಕ್ರಾನ್ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆ ರದ್ದು ಮಾಡಿ ಆದೇಶ ನೀಡಲಾಗಿದೆ

 

ಜನವರಿ 14ರಿಂದ 17ರವರೆಗೆ ನಡೆಯಬೇಕಿದ್ದ ಜಾತ್ರೆ ಮಹೋತ್ಸವ ರದ್ದು ಮಾಡಿದ್ದಕ್ಕೆ ಭಕ್ತರು, ಜನಸಾಮಾನ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!