May 10, 2024

MALNAD TV

HEART OF COFFEE CITY

ಡಿ.13ಕ್ಕೆ ಅರಳಿಕಟ್ಟೆ ಸಂವಾದದಲ್ಲಿ ‘ಮುಖ್ಯಮಂತ್ರಿ ಚಂದ್ರು’ ಮಾತು

1 min read

ಚಿಕ್ಕಮಗಳೂರು: ಆಮ್ ಆದ್ಮಿ ಪಕ್ಷದ ವತಿಯಿಂದ ಇದೇ ಡಿಸೆಂಬರ್ 13 ಹುಲಿಕೆರೆ ಗ್ರಾಮದಲ್ಲಿ ಅರಳಿಕಟ್ಟೆ ಸಂವಾದ ನಡೆಯಲಿದ್ದು ಬರಗಾಲದ ಕುರಿತು ರೈತರ ಜೊತೆ ಮುಖ್ಯಮಂತ್ರಿ ಚಂದ್ರು ಮಾತನಾಡಲಿದ್ದಾರೆ ಎಂದು ಎಎಪಿ ಮುಖಂಡ ಹೇಮಂತ್ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬರಗಾಲದ ಹಿನ್ನೆಲೆಯಲ್ಲಿ ಜನರ ಬಳಿ ತೆರಳಿ ಅವರಿಂದಲೇ ಅಹವಾಲು ಸ್ವೀಕರಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಂವಾದ ನಡೆಸಲಿದ್ದಾರೆ ಎಂದು ಮುಖಂಡರು ತಿಳಿಸಿದರು. ರೈತರ, ಗ್ರಾಮಾಂತರ ಪ್ರದೇಶದ ಸಮಸ್ಯೆಗಳನ್ನು ಆಲಿಸಲು ಆಮ್ ಆದ್ಮಿ ಪಕ್ಷದ ವತಿಯಿಂದ ಅರಳಿಕಟ್ಟೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಇದೇ ಡಿಸೆಂಬರ್ 13 ರಂದು ಚಿಕ್ಕಮಗಳೂರು ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಅರಳಿಕಟ್ಟೆ ಸಂವಾದ ಕಾರ್ಯಕ್ರಮ ನಡೆಯಲಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!