ರಕ್ಷಕರೆ ಭಕ್ಷಕರಾದರೆ…?!
1 min readದೌರ್ಜನ್ಯಕ್ಕೆ ಒಳಗಾಗಿದ್ದ ಮಕ್ಕಳನ್ನು ರಕ್ಷಿಸಿ, ನ್ಯಾಯ ಒದಗಿಸಬೇಕಾಗಿದ್ದ ಮಕ್ಕಳ ಕಲ್ಯಾಣ ಸಮಿತಿಯ ಕೆಲ ಸದಸ್ಯರೇ ಮಕ್ಕಳ ಮೇಲೆ ಪ್ರಭಾವ ಹೇರಿ ಪ್ರಕರಣದ ಹಾದಿ ತಪ್ಪಿಸುವಂತೆ ಮಾಡುತ್ತಿದ್ದಾರೆ ಎಂದು ಮಕ್ಕಳ ಕಲ್ಯಾಣ ಸಮಿತಿಯ ಅದ್ಯಕ್ಷ ಸುಬ್ರಮಣ್ಯನ್ ಗಂಭೀರ ಆರೋಪ ಮಾಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g