ಕುವೆಂಪು ಪಠ್ಯವನ್ನು ಸರಿಪಡಿಸುವಂತೆ ಆಗ್ರಹ
1 min readಚಿಕ್ಕಮಗಳೂರು : ಪಠ್ಯ ಪುಸ್ತಕದಲ್ಲಿ ಕಡಿತಗೊಳಿಸಿರುವ ಕುವೆಂಪುರವರ ಪಾಠವನ್ನು ಮೊದಲಿನಂತೆ ಪೂರ್ಣವಾಗಿ ಮುದ್ರಿಸಬೇಕೆಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಆಗ್ರಹಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g