ಜಿಲ್ಲಾ ಕಾಂಗ್ರೆಸ್ಗೆ ಮೂರು ಮಂದಿ ನೂತನ ವಕ್ತಾರರ ಆಯ್ಕೆ
1 min read
ಚಿಕ್ಕಮಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಮಗಳೂರು ಜಿಲ್ಲೆಗೆ ನೂತನ ವಕ್ತಾರರನ್ನಾಗಿ ಮೂರು ಜನರನ್ನು ಆಯ್ಕೆ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಎಂ.ಸಿ ಶಿವಾನಂದಸ್ವಾಮಿ ಹೇಳಿದ್ರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಮಗಳೂರು ಜಿಲ್ಲೆಗೆ ನೂತನ ವಕ್ತಾರರನ್ನಾಗಿ ಹೆಚ್.ಎಸ್ ಪುಟ್ಟಸ್ವಾಮಿ ಹಿರೇಮಗಳೂರು, ರೂಬಿನ್ ಮೊಸಸ್ ಹಾಗೂ ಕಡೂರು ಪಿ.ಸಿ ಪ್ರಸನ್ನ ರವರು ಸೇರಿದಂತೆ ಮೂರು ಮಂದಿಯನ್ನು ಆಯ್ಕೆ ಮಾಡಿದೆ ಎಂದು ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g