May 9, 2024

MALNAD TV

HEART OF COFFEE CITY

ನಗರಸಭೆ ಆವರಣದಲ್ಲಿ ಶುದ್ಧ ಕುಡಿಯುವನ ನೀರಿನ ಘಟಕಕ್ಕೆ ಚಾಲನೆ

1 min read

 

: ನಗರಸಭೆ ಆವರಣದಲ್ಲಿ ಆರಂಭಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ, ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಫಲಾನುಭವಿಗಳಿಗೆ ಹಸ್ತಾಂತರ ಹಾಗೂ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳ ಉಪಯೋಗಕ್ಕೆ ನೂತನ ವಾಹನ ಹಸ್ತಾಂತರ ಸೇರಿದಂತೆ ವಿವಿಧ ಯೋಜನೆಗಳಿಗೆ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ ಚಾಲನೆ ನೀಡಿದರು.

 

ನಗರಸಭೆ ವತಿಯಿಂದ 10 ಲಕ್ಷ ವೆಚ್ಚದಲ್ಲಿ ನಗರಸಭೆ ಆವರಣದಲ್ಲಿ ನಿರ್ಮಾಣ ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದರು. ನಂತರ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಫಲಾನುಭವಿಗಳಿಗೆ ಸಾಂಕೇತಿಕರವಾಗಿ ಯೋಜನೆಯನ್ನು ಹಸ್ತಾಂತರ ಮಾಡಿದರು. ಇದೇ ವೇಳೆ ಹಾಗೂ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳ ಉಪಯೋಗಕ್ಕೆ ದಾನಿಗಳಾದ ರೋನಾಲ್ಡ್ ಕೊಲಾಸ್ ರವರು ನೀಡಿದ ನೂತನ ವಾಹನವನ್ನು ಕಾಲೇಜಿನ ನಿರ್ದೇಶಕರಿಗೆ ಹಸ್ತಾಂತರಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!