May 14, 2024

MALNAD TV

HEART OF COFFEE CITY

ವಿದ್ಯುತ್ ತಂತಿ ತಗುಲಿ ಗಂಡಾನೆ ಸಾವು: ಮಾಲೀಕ ವಶ

1 min read

ಚಿಕ್ಕಮಗಳೂರು. ಜಮೀನಿಗೆ ಅಕ್ರಮವಾಗಿ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಗಂಡಾನೆ ಮೃತ ಪಟ್ಟಿರೋ ಘಟನೆ ಗಾಳಿಪೂಜೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಗಾಳಿಪೂಜೆ ಗ್ರಾಮದಲ್ಲಿ ಬಸವರಾಜ್ ಎಂಬುವವರ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಂಡಾನೆ ಆನೆ ಸಾವನಪ್ಪಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂಧಿ ಭೇಟಿ ನೀಡಿ. ಪರಿಶೀಲಿಸಿ ಜಮೀನು‌ ಮಾಲೀಕ ಬಸವರಾಜ್ ನನ್ನು ವಶಕ್ಕೆ‌ ಪಡೆದಿದ್ದಾರೆ‌.

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!