ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಘೋಷಣೆ ಮಾಡಿದ ಈಶ್ವರಪ್ಪ
1 min readಚಿಕ್ಕಮಗಳೂರು : ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು ಬಿಜೆಪಿಯಲ್ಲೂ ಶುರುವಾಯ್ತಾ ಸಿಎಂ ಕೂಗು? ಸಿ.ಟಿ.ರವಿ ಪರ ಈಶ್ವರಪ್ಪ ಬ್ಯಾಟಿಂಗ್ . ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಒಲವು ತೋರಿದ ಈಶ್ವರಪ್ಪ ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಘೋಷಣೆ ಮಾಡಿದ ಈಶ್ವರಪ್ಪ ಕಾರ್ಯಕರ್ತರ ಸಭೆಯಲ್ಲಿ ಮುಂದಿನ ಸಿಎಂ ಎಂದ ಈಶ್ವರಪ್ಪ ನಿಡಘಟ್ಟದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶ ಸಮಾವೇಶದಲ್ಲಿ ಮಾತಾಡುವ ವೇಳೆಯಲ್ಲಿ ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಹೇಳಿದ ಈಶ್ವರಪ್ಪ ಚಿಕ್ಕಮಗಳೂರಿನಿಂದ ಸಿಟಿ ರವಿ ಗೆಲ್ಲಿಸಿ , ಮುಂದಿನ ಮುಖ್ಯಮಂತ್ರಿ ಆಗಬೇಕೆಂದ ಈಶ್ವರಪ್ಪ ನಿನ್ನೆ ಮೈಸೂರಿನಲ್ಲಿ ಸಿ.ಟಿ ರವಿ ಸಿಎಂ ಆಗುವ ಇಂಗಿತವನ್ನು ಹೊರ ಹಾಕಿದ್ರು ಇಂದು ಈಶ್ವರಪ್ಪ ಬಹಿರಂಗ ಸಭೆಯಲ್ಲೇ ಸಿಎಂ ಆಗಲಿ ಎನ್ನುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡ ಈಶ್ವರಪ್ಪ ಹೇಳಿಕೆ .ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ನಿಡಘಟ್ಟದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g