ಸಾಲಬಾಧೆಗೆ ರೈತ ಮಹಿಳೆ ಸಾವು..!
1 min readಚಿಕ್ಕಮಗಳೂರು : ಸಾಲಬಾಧೆ ತಾರಲಾರದೆ ರೈತ ಮಹಿಳೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
75 ವರ್ಷದ ಹನುಮಮ್ಮ ಮೃತ ರೈತ ಮಹಿಳೆ. ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಾಶದಿಂದ ಮನನೊಂದು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಈ ಹಿಂದೆ ಹನುಮಮ್ಮ ಅವರು ಕೆನರಾ ಬ್ಯಾಂಕ್ ನಲ್ಲಿ 6 ಲಕ್ಷ ಸಾಲ ಮಾಡಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಷ್ಟ ಮತ್ತು ಸಾಲದಿಂದ ಮನೆನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಪ್ರಕರಣವು ಕಡೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g