May 3, 2024

MALNAD TV

HEART OF COFFEE CITY

ಆಕಸ್ಮಿಕ ಬೆಂಕಿ ತಗುಲಿ ದನದ ಕೊಟ್ಟಿಗೆ ಬೆಂಕಿಗಾಹುತಿ

1 min read

ಅಜ್ಜಂಪುರ : ಆಕಸ್ಮಿಕ ಬೆಂಕಿ ತಗುಲಿ ದನದ ಕೊಟ್ಟಿಗೆ ಬೆಂಕಿಗಾಹುತಿಯಾದ ಘಟನೆ ಮುಗುಳಿ ಗ್ರಾಮದಲ್ಲಿ ನಡೆದಿದೆ, ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳು ದಾರುಣ ಸಾವುಕಂಡಿದ್ದು, ಅಜ್ಜಂಪುರ ತಾಲೂಕಿನ ಮುಗುಳಿ ಗ್ರಾಮದಲ್ಲಿ ಘಟನೆ ನಡೆದಿದೆ, ಮಂಜಪ್ಪ ಎಂಬುವವರಿಗೆ ಸೇರಿದ ಮೂರು ಹಸುಗಳು ಮೃತಪಟ್ಟಿದ್ದು, ಬೆಂಕಿ ತಗುಲಿದ ವೇಳೆಯೇ ಎರಡು ಹಸುಗಳನ್ನ ರಕ್ಷಣೆ ಮಾಡಿದ ಸ್ಥಳೀಯರು ಬೆಂಕಿ ನಂದಿಸಿದರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ಆರಿಸಿದ್ದಾರೆ, ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!