April 28, 2024

MALNAD TV

HEART OF COFFEE CITY

ಆಹಾರದ ಕಿಟ್ ವಿತರಣೆಯ ಸಂದರ್ಭದಲ್ಲಿ ಕೋವಿಡ್ ನಿಯಮ ಉಲಂಘಿಸಿದ್ರ ಮಾಜಿ ಮುಖ್ಯಮಂತ್ರಿ..?

1 min read

ಮಂಡ್ಯ : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ  ನಟ ನಿಖಿಲ್‌ನನ್ನು ನೋಡಲು ಅಭಿಮಾನಿಗಳು ಕೊರೋನ ನಿಯಮವನ್ನು ಮೀರಿ ಮುಗಿಬಿದ್ದಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಕ್ರೀಡಾಂಗಣದ ಬಳಿ ಶಾಸಕ ಡಿ.ಸಿ. ತಮ್ಮಣ್ಣ ಆಹಾರದ ಕಿಟ್ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ  ನಟ ನಿಖಿಲ್ ಆಗಮಿಸಿದ ವೇಳೆ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಕೊರೋನ ನಿಯಮವನ್ನು ಮರೆತ ಜನರು ನಿರ್ಲಕ್ಷದಿಂದ ಸೇಲ್ಫಿಗಾಗಿ ನಟ ನಿಖಿಲ್ ಹಾಗೂ ಹೆಚ್.ಡಿ. ಕುಮಾರಸ್ವಾಮಿಯವರನ್ನು ನೋಡಲು ಮುಗಿಬಿದ್ದ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. ಜನಪ್ರತಿನಿಧಿಗಳ ಎದುರೆ ಜನರು ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದು, ಮಂಡ್ಯದಲ್ಲಿ ತಕ್ಕ ಮಟ್ಟಿಗೆ ಇಳಿಕೆಯಾಗಿರೋ ಕೊರೊನಾ ಪ್ರಕರಣಗಳು. ಅದರೂ ಜನರು ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://www.youtube.com/channel/UCmBISI2sn_0gamb44UFj-vQ

 

Credits:

Music : latest 2020 6 different no copyright news background music, royalty free (black mart)

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!