ಕೌಶಲ್ಯ ಕರ್ನಾಟಕ ಯೋಜನೆಯಡಿ ಉಚಿತ ತರಬೇತಿ
1 min read
ಚಿಕ್ಕಮಗಳೂರು – ಕೌಶಲ್ಯ ಕರ್ನಾಟಕ ಯೋಜನೆಯಡಿ ಉದ್ಯಮಶೀಲತೆ ಹಾಗೂ ಜೀವನೋಪಾಯಕ್ಕಾಗಿ ಯುವಕ ಯುವತಿಯರಿಗೆ ತರಬೇತಿ ನೀಡುತ್ತೇವೆ ಎಂದು ಸಿಎಂಕೆಕೆ ಮುಖ್ಯಸ್ಥರು ತಿಳಿಸಿದರು. ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ 18 ರಿಂದ 35 ವರ್ಷಗಳ ಒಳಗಿನ ಯುವಕ ಯುವತಿಯರಿಗೆ ಕೌಶಲ್ಯ ಉಚಿತ ತರಬೇತಿ ಕೇಂದ್ರವನ್ನು ನಗರದ ಎ.ಐ.ಟಿ ಸರ್ಕಲ್ನಲ್ಲಿ ತೆರೆಯಲಾಗಿದೆ. ಉದ್ಯಮಶೀಲತೆ ಹಾಗೂ ಜೀವನೋಪಾಯಕ್ಕಾಗಿ ತರಬೇತಿಯನ್ನು ನೀಡುತ್ತೇವೆ ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g