May 19, 2024

MALNAD TV

HEART OF COFFEE CITY

ಸಾಯಿ ಏಂಜಲ್ಸ್‍ನಲ್ಲಿ ಸಂಭ್ರಮದ ಗಣೇಶ ವಿಸರ್ಜನೆ

1 min read

ಚಿಕ್ಕಮಗಳೂರು : ಗೌರಿ ಗಣೇಶ ಹಬ್ಬದ ಅಂಗವಾಗಿ ಸಾಯಿ ಏಂಜಲ್ಸ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರಿ ವಿದ್ಯಾ ಗಣಪತಿಯನ್ನು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರುಗಳು ಅತ್ಯಂತ ಶ್ರದ್ದಾ ಭಕ್ತಿಯಿಂದ, ಸಂಭ್ರಮದಿಂದ ವಿಸರ್ಜನೆ ಮಾಡಿದರು.

ವಿದ್ಯಾಧಿದೇವತೆಯಾದ ಶ್ರೀ ವಿದ್ಯಾ ಗಣಪತಿಯನ್ನು ಸಾಯಿ ಏಂಜಲ್ಸ್ ಶಾಲೆಯಲ್ಲಿ ಪ್ರತಿಷ್ಠಾಪಿಸಲಾಗಿತ್ತು. ನಂತರ ಶ್ರೀ ವಿದ್ಯಾ ಗಣಪತಿಯನ್ನು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ವಿಸರ್ಜನೆ ಮಾಡಿದರು. ಈ ವೇಳೆ ಶಾಲಾ ವಿದ್ಯಾರ್ಥಿಗಳು ನಾಸಿಕ್ ವಾದ್ಯಕ್ಕೆ ರಸ್ತೆಯುದ್ದಕ್ಕು ಕುಣಿದು ಕುಪ್ಪಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!