May 22, 2024

MALNAD TV

HEART OF COFFEE CITY

11 ದಿನಗಳ ಕಾಲ ಗಣಪತಿ ಪ್ರತಿಷ್ಠಾಪನೆ

1 min read

ಪ್ರತಿ ವರ್ಷದಂತೆ ಆಜಾದ್ ಪಾರ್ಕ್ ಗಣಪತಿ ಸೇವಾ ಸಮಿತಿಯ ವತಿಯಿಂದ ಶ್ರೀ ಭೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಈ ವರ್ಷವು ಗಣಪತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಗಣಪತಿ ಸೇವಾ ಸಮಿತಿಯ ಅಧ್ಯಕ್ಷರಾದ ವರಸಿದ್ಧಿ ವೇಣುಗೋಪಾಲ್ ತಿಳಿಸಿದ್ದಾರೆ
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ಕಾರ ಮತ್ತು ಜಿಲ್ಲಾಡಳಿತದ ಮಾರ್ಗಸೂಚಿ ಅನ್ವಯ ಅದರ ನಿಬಂಧನೆಗಳಿಗೆ ಒಳಪಟ್ಟು ಸೆಪ್ಟೆಂಬರ್ 10 ರಿಂದ 19 ರವರೆಗೆ 11 ದಿನಗಳ ಕಾಲ ಸರಳವಾಗಿ ಪ್ರತಿಷ್ಠಪನೆ ನಡೆಸಿ, ಪೂಜಾ ಕೈಂಕಾರ್ಯಗಳನ್ನು ನಡೆಸಿ ಸೆಪ್ಟೆಂಬರ್ 20 ರ ಸೋಮವಾರದಂದು ಬಸವನಹಳ್ಳಿ ಕೆರೆಯಲ್ಲಿ ವಿಸರ್ಜಿಸಲಾಗುವುದು ಎಂದು ಹೇಳಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!