May 1, 2024

MALNAD TV

HEART OF COFFEE CITY

ಲೋಕ ಕಲ್ಯಾಣಕ್ಕಾಗಿ ಗಣಪತಿ ಹೋಮ

1 min read

ಲೋಕಕಲ್ಯಾಣ ಹಾಗೂ ಕೊರೋನಾ ನಿರ್ಮೂಲನೆಗಾಗಿ ಗಣೇಶನಿಗೆ ಚಿಕ್ಕಮಗಳೂರಿನಲ್ಲಿ ವಿಶೇಷ ಗಣ ಹೋಮ ನಡೆಸಲಾಯ್ತು.
ಭೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಟಾಪನೆ ಮಾಡಿರುವ ಗಣೇಶನಿಗೆ ವಿಶೇಷ ಪೂಜೆ, ಗಣಹೋಮ ನೇರವೇರಿಸಿದ್ರು.ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹೋಮ ಹವನಗಳನ್ನು ನಡೆಸಿದ್ರು, ಹೋಮದ ಪೂರ್ಣಾವುತಿಯನ್ನು ಅಜಾದ್  ಪಾರ್ಕ್ ಗಣಪತಿ ಸೇವಾ ಸಮಿತಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ದಂಪತಿಗಳು ನೇರವೇರಿಸದರು. ಜಗತ್ತಿಗೆ ಮಾರಕವಾಗಿರುವ ಕೊರೊನಾ ವೈರಸ್ ದೇಶವನ್ನು ಬಿಟ್ಟು ತೊಲಗಲಿ ಹಾಗೂ ರಾಷ್ಟ್ರದಲ್ಲಿ ಮಳೆ ಬೆಳೆ ಆಗಿ ರೈತರು ನೆಮ್ಮದಿಯಿಂದ ಬಾಳುವಂತಾಗಲಿ ಎಂಬ ಸಂಕಲ್ಪದೊಂದಿಗೆ ಗಣಹೋಮವನ್ನು ನೇರವೇರಿಸಿದ್ರು. ಗಣ ಹೋಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!