May 20, 2024

MALNAD TV

HEART OF COFFEE CITY

ಗೋ ಬ್ಯಾಕ್ ಅಂದರೆ ನಾನು ಎಲ್ಲಿಗೆ ಹೋಗಲಿ – ಮಾಜಿ ಸಿಎಂ ಸಿದ್ದರಾಮಯ್ಯ

1 min read

26 ರಂದು ಎಸ್ಪಿ ಕಚೇರಿಯ ಮುಂದೆ ಪ್ರತಿಭಟನೆ

ಎಸ್ಪಿಗೆ ಯಾವ ರೋಗ ಬಂದಿತ್ತು

ಒಂದು ಕಡೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದ ನಂತ್ರ ಇನ್ನೂ ಮೂರು ಕಡೆ ತಡೆಯಬಹುದಿತ್ತು

ಸಿ ಎಂ ಬಂದಾಗ ಈ ರೀತಿಯ ಘಟನೆಯಾಗುವ ಮುನ್ನೇಚರಿಕೆಯಿಂದ ಬಂಧಿಲಾಗುತ್ತಿತ್ತು

ಸರ್ಕಾರ ಕೆಟ್ಟ ಮತ್ತು ಭ್ರಷ್ಟ ಸರಕಾರ

ಅವರ ಕಾರ್ಯಕರ್ತರೇ ಅವ್ರ ವಿರುದ್ದ ಪ್ರತಿಭಟನೆ..ಅವ್ರ ಸಚಿವರುಗಳೇ ಹೇಳಿಕೆ‌ಕೊಡ್ತಾರೆ

ಚಿಕ್ಕಮಗಳೂರಿನ ಬಾಸಪುರದಲ್ಲಿ ಹೇಳಿಕೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!