ಸರ್ಕಾರ ಕಾಫಿ ಬೆಳೆಗಾರರ ನೆರವಿಗೆ ಒತ್ತಾಯ
1 min readಮೂಡಿಗೆರೆ : ಕಾಫಿ ಮಂಡಳಿ ಅಧಿಕಾರಿಗಳು ನೆರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಂಡಳಿ ಹಾಗೂ ಸರ್ಕಾರಕ್ಕೆ ವರದಿ ನೀಡಿ ಬೆಳೆಗಾರರಿಗೆ ಪರಿಹಾರ ಒದಗಿಸಿಕೊಡಬೇಕು. ಸಣ್ಣಪುಟ್ಟ ಬೆಳೆಗಾರರಿಗೆ ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದರ ಮೂಲಕ ವಿಶೇಷವಾದ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಜೆ.ಡಿ.ಎಸ್ ಜಿಲ್ಲಾ ವಕ್ತಾರ ಹೊಲದ ಗದ್ದೆ ಗಿರೀಶ್ ಆಗ್ರಹಿಸಿದ್ದಾರೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g