ಮಸಗಲಿ ಗ್ರಾಮಸ್ಥರ ಮೇಲೆ ಜಿಲ್ಲಾಡಳಿತದಿಂದ ಅರ್ಧಚಂದ್ರ ಪ್ರಯೋಗ…!
1 min readಚಿಕ್ಕಮಗಳೂರು : ಮಸಗಲಿ ಗ್ರಾಮದಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಕೈಗೊಂಡಿರುವ ಜಿಲ್ಲಾಡಳಿತದ ಕ್ರಮವನ್ನು ತಕ್ಷಣವೇ ನಿಲ್ಲಿಸಿ, ಕಾನೂನು ರೀತಿಯ ಪರಿಹಾರವನ್ನು ನೀಡಿ ಒಕ್ಕಲ ಬೀಸಬೇಕೆಂದು ಆಗ್ರಹಿಸಿ ಮಸಗಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g