ಸಂಭ್ರಮದ ಶಿಕ್ಷಕರ ದಿನಾಚರಣೆ
1 min readಚಿಕ್ಕಮಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮತ್ತು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ, ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಡಾ|| ಸರ್ವಪಲ್ಲಿ ರಾಧಕೃಷ್ಣರವರ 135 ನೇ ಜನ್ಮ ದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಎ.ಐ.ಟಿ. ಆವರಣದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ವೇದಿಕೆ ಕಾರ್ಯಕ್ರಮಕ್ಕು ಮುನ್ನ ಭಾರತ ರತ್ನ ಡಾ|| ಸರ್ವಪಲ್ಲಿ ರಾಧಕೃಷ್ಣರವರ ಭಾವಚಿತ್ರವನ್ನು ಸಾರೋಟಿನ ರಥದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಎ.ಐ.ಟಿ. ಆವರಣಕ್ಕೆ ತರಲಾಯಿತು. ನಂತರ ವೇದಿಕೆ ಕಾರ್ಯಕ್ರಮವನ್ನು ಶಾಸಕ ಸಿ.ಟಿ. ರವಿ ಉದ್ಘಾಟಿಸಿ ಮಾತನಾಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g