ಡಿ.11 ರಂದು ಬ್ಯಾರಿ ಒಕ್ಕೂಟದಿಂದ ಹರೇಕಳ ಹಾಜಬ್ಬಗೆ ಸನ್ಮಾನ
1 min read
ಚಿಕ್ಕಮಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬ ಅವರಿಗೆ ಜಿಲ್ಲಾ ಬ್ಯಾರಿಗಳ ಒಕ್ಕೂಟದಿಂದ ಡಿ.11 ರಂದು ಸಹರಾ ಶಾದಿ ಮಹಾಲ್ ನಲ್ಲಿ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಮಹಮದ್ ತಿಳಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ಕಿತ್ತಲೆ ಹಣ್ಣು ಮಾರಿ ಶಾಲೆಯನ್ನೆ ಕಟ್ಟಿ ಶಿಕ್ಷಣ ಸಂತನಾಗಿ ಸಮಾಜ ಸೇವೆ ಮಾಡಿ ಇಂದು ದೇಶದ ಗೌರವಾನ್ವಿತ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಗೌರವಿಸುವ ದೃಷ್ಟಿಯಿಂದ ಜಿಲ್ಲಾ ಬ್ಯಾರಿಗಳ ಒಕ್ಕೂಟದಿಂದ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g