May 6, 2024

MALNAD TV

HEART OF COFFEE CITY

ಎಚ್.ಡಿ ಕುಮಾರಸ್ವಾಮಿ ರೆಸಾರ್ಟ್ ರಾಜಕೀಯ: ಎರಡು ದಿನ ವಾಸ್ತವ್ಯ

1 min read

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಕಾವು ಎಲ್ಲೆಡೆ ಪರಸರಿಸುತ್ತಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು, ಜಿಲ್ಲೆಯಲ್ಲಿ ರೆಸಾರ್ಟ್ ರಾಜೀಯಕ್ಕೆ ಮುಂದಾಗಿದ್ದಾರೆಂಬ ಮಾತುಗಳು ಕೇಳಿ ಬಂದಿದೆ.
ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲು ರೆಸಾರ್ಟ್ನಲ್ಲಿ ರೂಮ್ ಬುಕ್ ಮಾಡಿರುವ ಕುಮಾರಸ್ವಾಮಿಯವರ ಜತೆ ಮಂಡ್ಯ ಜೆಡಿಎಸ್ ನಾಯಕರು ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗುತ್ತಿದ್ದು, ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ 10 ಕ್ಕೂ ಹೆಚ್ಚು ರೂಮ್‌ಗಳನ್ನು ವಾಸ್ತವ್ಯಕ್ಕಾಗಿ ಬುಕ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಈ ಹೊತ್ತಿನಲ್ಲಿ ಮಂಡ್ಯ ಜೆಡಿಎಸ್ ನಾಯಕರು ಹಾಗೂ ಎಚ್.ಡಿ.ಕುಮಾರ ಸ್ವಾಮಿಯವರು ರೆಸಾರ್ಟ್ನಲ್ಲಿ ರೂಮ್ ಬುಕ್ ಮಾಡಿದ್ದು ಇಲ್ಲಿ ವಾಸ್ತವ್ಯ ಹೂಡಿ ಮಂಡ್ಯ ಲೋಕಸಭೆ ಚುನಾವಣೆ ಚರ್ಚೆಗಳು ನಡೆಸಬಹುದೆಂದು ಅಂದಾಜಿಸಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!