ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದರ್ಶನಕ್ಕೆ ದರ್ಮಕರ್ತ ಭೀಮೇಶ್ವರ ಜೋಷಿ ಹೇಳಿದ್ದೇನು
1 min readಚಿಕ್ಕಮಗಳೂರು : ಚಿಕ್ಕಮಗಳೂರಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದು ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮಕರ್ತ ಭೀಮೇಶ್ವರ ಜೋಶಿ ಹೊರನಾಡಿನಲಿ ಇಂದು ತಿಳಿಸಿದ್ದಾರೆ.
ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಯಲು ಸರ್ಕಾರವು ಲಾಕ್ಡೌನ್ ಮೊರೆ ಹೋಗಿತ್ತು. ಲಾಕ್ಡೌನ್ ತೆರವಿನ ಬಳಿಕ ಇಂದಿನಿಂದ ಭಕ್ತರಿಕೆ ದೇವಿಯ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಮೂರು ತಿಂಗಳ ಬಳಿಕ ಭಕ್ತರಿಗೆ ಅವಕಾಶ ನೀಡಿದಂತಾಗಿದೆ. ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಇಂದಿನಿಂದ ಪೂಜೆಯಲ್ಲಿ ಭಕ್ತರು ಭಾಗವಹಿಸಬಹುದಾಗಿದೆ. ದೇವಿ ದರ್ಶನ, ಮಂಗಳಾರತಿಗಷ್ಟೆ ಅವಕಾಶ ನೀಡಿದ್ದು, ಪ್ರಸಾದ ಸೇರಿ ಯಾವುದೇ ಸೇವೆಯ ಲಭ್ಯವಿರುವುದಿಲ್ಲ. ಭಕ್ತರು ಮಾಸ್ಕ್, ಸ್ಯಾನಿಟೈಸ್, ಸಾಮಾಜಿಕ ಅಂತರ ಕಾಪಾಡುವಂತೆ ಧರ್ಮಕರ್ತರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಅನ್ನಪೂರ್ಣೇಶ್ವರಿ ದರ್ಶನಕ್ಕೆ ದೂರ ದೂರುಗಳಿಂದ ಬರುವ ಭಕ್ತರು ಹಸಿವಿನಿಂದ ವಾಪಸ್ಸು ತೆರಳಬಾರದು ಹಾಗಾಗಿ ಅನ್ನದಾಸೋಹಕ್ಕೆ ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಒತ್ತಾಯ ಮಾಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://www.youtube.com/channel/UCmBISI2sn_0gamb44UFj-vQ
Credits:
Music : latest 2020 6 different no copyright news background music, royalty free (black mart)
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g