ಮಂಗಗಳು ಕಂಡುಬಂದಲ್ಲಿ ಮಾಹಿತಿ ನೀಡಿ ;ಬಿ.ಸಿ.ಬಸವರಾಜ್
1 min read
ಚಿಕ್ಕಮಗಳೂರು: ನಗರ ಸಭೆ ವ್ಯಾಪ್ತಿಯಲ್ಲಿರುವ ಮಂಗಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ರವಾನಿಸುವ ಕಾರ್ಯವನ್ನು ನಗರಸಭೆ ಕೈಗೊಂಡಿದೆ.
ನಗರ ವ್ಯಾಪ್ತಿಯಲ್ಲಿ ಮಂಗಗಳು ಕಂಡುಬಂದಲ್ಲಿ ಆಗಸ್ಟ್ 10 ರ ರೊಳಗೆ ನಗರಸಭೆಗೆ ಮಾಹಿತಿ ನೀಡಿದಲ್ಲಿ ಮಂಗಗಳನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಛೇರಿ ದೂ.ಸಂ: 08262-233136, 234032 ಕ್ಕೆ ಸಂಪರ್ಕಿ ಸಬಹುದಾಗಿದೆ ಎಂದು ನಗರ ಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g