ಹಸಿರು ಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಲು ಒತ್ತಾಯ
1 min readಚಿಕ್ಕಮಗಳೂರು : ರಾಜ್ಯದ ಪಶ್ಚಿಮ ಘಟ್ಟಗಳ ಜನಜೀವನಕ್ಕೆ ರೈತರಿಗೆ, ಬೆಳೆಗಾರರಿಗೆ ತೂಗುಗತ್ತಿಯಾಗಿರುವ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂಬ ತನ್ನ ಸ್ಪಷ್ಟ ನಿಲುವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಿ ಜನರ ಬದುಕಿನಲ್ಲಿ ಭರವಸೆ ಮೂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಅಭಿನಂದನೆ ತಿಳಿಸುತ್ತದೆ ಎಂದು ಹೋರಾಟ ಸಮಿತಿ ಸಂಚಾಲಕ ವಿಜಯ್ ಕುಮಾರ್ ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g