ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಇಬ್ಬರ ಸಾವು ಓರ್ವ ಗಂಭೀರ ?
1 min readಕಡೂರು: ನೀರನ ಸಂಪ್ ಗೆ ಇಳಿದಿದ್ದ ಮೂವರಲ್ಲಿ ಇಬ್ಬರು ಉಸಿರುಗಟ್ಟಿ ಸಾವನ್ನಪಿದ ಘಟನೆ ಪಟ್ಟಣದ ದೊಡ್ಡ ಪೇಟೆಯಲ್ಲಿ ನಡೆದಿದೆ. ಕುಮಾರ್(50) ಸುಭಾಷ್ ನಗರವಾಸಿ, ವಸಂತ್(35) ಕಲ್ಲಾಪುರದವರು ಮೃತಪಟ್ಟ ದುರ್ದೈವಿಗಳಾಗಿದ್ದು. ಇನ್ನೊಬ್ಬ ಕಲೀಂ ಚಿಕ್ಕಮಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ನಿಮಾರ್ಣದ ಹಂತದಲ್ಲಿರುವ ಮನೆಯ ಸಂಪ್ ಗೆ ಶುಚಿಗೊಳಿಸಲು ಇಳಿದಿದ್ದರು ಎನ್ನಲಾಗಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತಪಟ್ಟ ವ್ಯಕ್ತಿಗಳನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g