ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಹುಂಡಿಗೆ ಕನ್ನಹಾಕಿದ ಖದೀಮರು
1 min read
ಮಾವಿನಕೆರೆ..: ದೇವಸ್ಥಾನಕ್ಕೆ ನುಗ್ಗಿ ದುಷ್ಕರ್ಮಿಗಳು ದೇವಾಲಯದ ಹುಂಡಿಯಲ್ಲಿದ ಹಣ ಕಳ್ಳತನ ಮಾಡಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಕಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ..
ಯಾರೋ ಕಳ್ಳರು ಹಣದ ಆಸೆಗಾಗಿ ರಾತ್ರಿ ವೇಳೆ ತಾಲೂಕಿನ ಮಾವಿನಕೆರೆ ಗ್ರಾಮದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಹುಂಡಿ ಕಳ್ಳತನಮಾಡಿದ್ದಾರೆ. ಜೊತೆಗೆ
ಪಕ್ಕದ ಮಾರಮ್ಮ ದೇವಸ್ಥಾನಕ್ಕೂ ಕನ್ನ ಹಾಕಿರುವದು ಬೆಳಕಿಗೆ ಬಂದಿದೆ..ದೇವಾಲಯಕ್ಕೆ ಕನ್ನಹಾಗಿದ ಖದೀಮರು ದೇವಸ್ಥಾನದ ಹುಂಡಿಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದ್ದು.. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಲಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g