ಕಸ್ತೂರಿ ರಂಗನ್ ವರದಿ ದುರದೃಷ್ಟಕರ
1 min readಚಿಕ್ಕಮಗಳೂರು : ಸರ್ಕಾರ ಅವೈಜ್ಞಾನಿಕವಾದ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸಲು ಹೊರಟಿರುವುದು ದುರದೃಷ್ಠಕರ ಸಂಗತಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಜಗದೀಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಯಾಟಲೈಟ್ ಮೂಲಕ ಸರ್ವೆ ಮಾಡಿರುವ ಕಸ್ತೂರಿ ರಂಗನ್ ವರದಿಯನ್ನು ಕೈಬಿಟ್ಟು, ಬೌದ್ದಿಕವಾಗಿ ಸರ್ವೆ ನಡೆಸಿ ವರದಿ ಸಿದ್ದಪಡಿಸಬೇಕು. ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ನೂರಾರು ಹಳ್ಳಿಗಳು ನಾಶವಾಗಲಿವೆ. ಪರಿಸರ ಇಲಾಖೆ ತರಾತುರಿಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಗೊಳಿಸಿರುವುದನ್ನು ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯಾಧ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g