May 19, 2024

MALNAD TV

HEART OF COFFEE CITY

ಮಹಿಳೆಯರು ಆರ್ಥಿಕವಾಗಿ ಸಬಲರಾಗಿ_ಶೃತಿ

1 min read

 

ಚಿಕ್ಕಮಗಳೂರು: ಮಹಿಳೆಯರು ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡು ಆರ್ಥಿಕವಾಗಿ ಸಬಲ ರಾಗಬೇಕೆಂದು ಎಎಸ್‍ಪಿ ಶೃತಿ ತಿಳಿಸಿದರು.ಭಾನುವಾರ ನಗರದ ಡಾ|ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಹಿಳಾ ಸಬಲೀಕರಣ ಸಂಘದಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಮತ್ತು ಪುರುಷರು ಸರಿಸಮಾನರು. ಈ ಹಿಂದೆ ಮಹಿಳೆಯರು ಸಮಾಜ ದಲ್ಲಿನ ಕಟ್ಟುಪಾಡುಗಳಿಂದಾಗಿ ಮನೆಯ ನಾಲ್ಕುಗೋಡೆಗಳ ಮಧ್ಯೆ ಇರುವಂತಾಗಿತ್ತು. ಇಂದು ಕಾಲ ಬದಲಾಗಿದ್ದು, ಮಹಿಳೆಯೂ ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದಾರೆ. ಮಾಡುತ್ತಿದ್ದಾರೆ ಎಂದರು.

ಮಹಿಳೆಯರು ಶಿಕ್ಷಣೆಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನು ಸತ್ಪ್ರಜೆಗಳನಾಗಿ ಮಾಡಬೇಕು. ತಮ್ಮಲ್ಲಿ ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!