ಕೆ.ಎಸ್ ಈಶ್ವರಪ್ಪ ಕಾಫಿನಾಡು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ
1 min read
ಚಿಕ್ಕಮಗಳೂರು: ಕೋವಿಡ್ ಉಸ್ತುವಾರಿಯಾಗಿ ಕಾಫಿನಾಡಿಗೆ ನೇಮಿಸಿದ್ದ, ಆರಗ ಜ್ಞಾನೇಂದ್ರ ಬಳಿಕ ಜಿಲ್ಲೆಗೆ ಕೆ.ಎಸ್ ಈಶ್ವರಪ್ಪ ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಗಣರಾಜ್ಯೋತ್ವಕ್ಕೆ ಎರಡು ದಿನ ಬಾಕಿ ಇರುವಾಗಲೇ ನೇಮಿಸಿ ಸೋಮವಾರ ಆದೇಶಿಸಿದೆ.
ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಗೆ ಮೂರನೇ ಬಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲಾಗಿದ್ದು ಕೆ.ಎಸ್ ಈಶ್ವರಪ್ಪ ಅವರನ್ನು ಸರ್ಕಾರ ನೇಮಿಸಿದೆ
ಈ ಹಿಂದೆ ಎಸ್.ಅಂಗಾರ, ಅರಗ ಜ್ಞಾನೇಂದ್ರ ಕೆಲ ತಿಂಗಳ ಕಾಲ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯನ್ನು ಹೊತ್ತಿದ್ದರು. ಈಗ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಉಸ್ತುವಾರಿ ಜಾವಾಬ್ದಾರಿಯನ್ನು ನೀಡಲಾಗಿದೆ
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g