May 6, 2024

MALNAD TV

HEART OF COFFEE CITY

ಕಾಫಿನಾಡಿನಲ್ಲಿ ಹಲಾಲ್ ಬ್ಯಾನ್ ಅಭಿಯಾನ,ಭಜರಂಗದಳ‌ ಕರೆ

1 min read

 

 

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಾಲ್ ಬ್ಯಾನ್ ಅಭಿಯಾನ ಮುಂದುವರೆದಿದೆ. ನಾವು ಪೂಜಿಸುವ ಗೋವನ್ನ ಕಡಿದು ತಿನ್ನುವವರ ಬಳಿ ವ್ಯಾಪರ ನಿಲ್ಲಿಸೋಣ ಎಂದು ವಿಶ್ವಹಿಂದೂ ಪರಿಷತ್ ಬಜರಂಗದಳ ಕರೆ ನೀಡಿದೆ.

 

ಸಂಘ ಪರಿಹಾರದ ಹೆಸರಿನಲ್ಲಿ ಬಿಡುಗಡೆ ಆಗಿರುವ ಕರಪತ್ರ ದಲ್ಲಿ ಹಿಂದೂಗಳ ಜಟ್ಕಾಕಟ್ ವಿಧಾನ ವೈಜ್ಞಾನಿಕವಾಗಿದೆ. ಹಲಾಲ್ ಮಾಂಸ ಸೇವನೆಯಿಂದ ಅಗುವ ಪರಿಣಾಮದ ಬಗ್ಗೆ ಕರಪತ್ರದ ಮೂಲಕ ತಿಳುವಳಿಕೆ ನೀಡಲಾಗಿದೆ.

 

ಒಟ್ಟಾರೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಜಾಬ್ ವಿವಾದದಿಂದ ಉಂಟಾಗಿರುವ ವ್ಯಾಪಾರ ಸಂಘರ್ಷದ ಪರಿಣಾಮ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಇದರ ನಡುವೆ ಈಗ ಯುಗಾದಿ ಹಬ್ಬದ ಮರುದಿನ ನಡೆಯುವಂತಹ ಹಬ್ಬದ ಮೇಲೆ‌ ಪರಿಣಾಮ ಬೀರಿದೆ. ಹಲಾಲ್ ಕಟ್ ಅಭಿಯಾನ ದಿನದಿಂದ ದಿನಕ್ಕೆ ವಿವಾದ ಕಾವು ಪಡೆದು ಲಕ್ಷಣ ಗೋಚರವಾಗುತ್ತಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!