May 3, 2024

MALNAD TV

HEART OF COFFEE CITY

ಕಾಫಿನಾಡಿನಲ್ಲಿ ಸಂಭ್ರಮದಿಂದ ನಡೆದ ಗಣರಾಜ್ಯೋತ್ಸ, ಕೆ.ಎಸ್ ಈಶ್ವರಪ್ಪ ಧ್ವಜಾರೋಹಣ

1 min read

ಕಾಫಿನಾಡಿನಲ್ಲಿ ಸಂಭ್ರಮದಿಂದ ನಡೆದ ಗಣರಾಜ್ಯೋತ್ಸ, ಕೆ.ಎಸ್ ಈಶ್ವರಪ್ಪ ಧ್ವಜಾರೋಹಣ

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

 

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭ್ರಮದ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

 

ನಗರದ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಧ್ವಜಾರೋಹಣ ನೇರವೇರಿಸಿದರು

 

ಇದಕ್ಕೂ ಮೊದಲು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಕೆ.ಎಸ್ ಈಶ್ವರಪ್ಪ, ಧ್ವಜಾರೋಹಣದ ಬಳಿಕ ಪರತಸಂಚಲನದಲ್ಲಿ ಭಾಗಿತಾಗಿದ್ದ ವಿವಿಧ ತಂಡಗಳಿಂದ ಗೌರವ ವಂದನೆ ಪಡೆದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ ರವಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!