May 13, 2024

MALNAD TV

HEART OF COFFEE CITY

ಸಿಡಿಲಿಗೆ ಎರಡು, ನಾಯಿ ದಾಳಿಗೆ 20ಕ್ಕೂ ಹೆಚ್ಚು ಕುರಿಗಳು ಬಲಿ

1 min read

ಚಿಕ್ಕಮಗಳೂರು: ತಾಲೂಕಿನ ತೇಗೂರು ಸಮೀಪದ ಸಿಡಿಲು ಬಡಿದು ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಸೋಮವಾರ ಸಂಜೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿದ್ದು ಈ ವೇಳೆ ಸಿಡಿಲು ಪರಿಣಾಮ ಎರಡು ಕುರಿಗಳು ತೇಗೂರು ಸಮೀಪ ಸಾವನ್ನಪ್ಪಿವೆ. ಶಿರಾ ಮೂಲದವರು ಈ ಭಾಗದ ಜಮೀನುಗಳಲ್ಲಿ ಮಂದೆ ನಿಲ್ಲಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಕುರಿಗಳು ಸಾವನ್ನಪ್ಪಿದ್ರೆ ಮತ್ತೊಂದು ಜಮೀನಿನಲ್ಲಿದ್ದ ಇಪ್ಪತ್ತಕ್ಕು ಹೆಚ್ಚು ಕುರಿಮರಿಗಳ ಮೇಲೆ ನಾಯಿಗಳು ದಾಳಿ ನಡೆಸಿದ್ದು ಕುರಿ ಮಾಲೀಕರು ಕಂಗಾಲಾಗಿದ್ದಾರೆ

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!