ಮಸೀದಿ ಬಗ್ಗೆ ವಿವಾದಾತ್ಮಕ ಹೇಳಿಕೆ ಋಷಿಕುಮಾರ ಸ್ವಾಮೀಜಿ ಬಂಧನ
1 min read
ಚಿಕ್ಕಮಗಳೂರು: ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದ ಚಿಕ್ಕಮಗಳೂರಿನ ಕಾಳಿಮಠದ ಋಷಿಕುಮಾರ ಸ್ವಾಮೀಜಿಯನ್ನು ಮಂಗಳವಾರ ದೇವನೂರಿನ ಕಾಳಿ ಮಠದಲ್ಲಿ ಪೊಲೀಸರು ಬಂಧಿಸಿದ್ದಾರೆ
ಮಸೀದಿ ಕೆಡವುವಂತೆ ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಸೀದಿಯೆದುರು ನಿಂತು ಹಿಂದೂಗಳು ಅತಿ ಬೇಗ ಜಾಗೃತರಾಗಿ ಒಡೆದು ಹಾಕಬೇಕಿರುವ ಮಸೀದಿಯಲ್ಲಿ ಇದೂ ಒಂದು ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು ಈ ಹಿನ್ನೆಲೆ ಬಂಧಿಸಲಾಗಿದೆ
ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ಮಂಗಳವಾರ ಬೆಳಿಗ್ಗೆ ಕಡೂರು ತಾಲೂಕಿನ ದೇವನೂರು ಮಠದಲ್ಲಿ ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g