ರೈತ ಮುಖಂಡ ಆರ್; ಆರ್ ಮಹೇಶ್ ಇನ್ನಿಲ್ಲ
1 min readರೈತ ಚಳುವಳಿಯ ಮುಖಂಡರಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡು ಅನೇಕ ಜನಪರ ಚಳುವಳಿಯಲ್ಲಿ ಭಾಗವಹಿಸಿ ಚಿರಪರಿಚಿತ ರಾಗಿದ್ದ ಆರ್.ಆರ್ ಮಹೇಶ್ ಅನಾರೋಗ್ಯಕ್ಕೆ ತುತ್ತಾಗಿ ಬುಧವಾರ ಸಾವನ್ನಪ್ಪಿದ್ದಾರೆ.
ಗುರುವಾರ ಹೊಸಕೋಟೆ ರಾಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g